ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.


ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am