ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.
ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 09:59 pm
HK News Desk
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
03-09-25 08:09 pm
Mangalore Correspondent
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm