ಬ್ರೇಕಿಂಗ್ ನ್ಯೂಸ್
30-08-23 10:48 am HK News Desk ದೇಶ - ವಿದೇಶ
ಉತ್ತರಪ್ರದೇಶ, ಆಗಸ್ಟ್ 30: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ವರದಿಯಾಗಿದೆ.
ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ.
ಆರೋಪಿ ವಿದ್ಯಾರ್ಥಿಗಳು ಬಾಲಕನ ಸಹೋದರಿಗೆ ಕಿರುಕುಳ ನೀಡಿದ ಕಾರಣ ಈ ಕಲಹ ಸಂಭವಿಸಿದೆ. ವಿದ್ಯಾರ್ಥಿಗಳ ಗುಂಪು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ, ಘಟನೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ರಸ್ತೆಯ ಮಧ್ಯೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಕುಟುಂಬ ಮತ್ತು ಗ್ರಾಮಸ್ಥರ ಪ್ರತಿಭಟನೆಯ ನಡುವೆ ಪೊಲೀಸರು ವಿದ್ಯಾರ್ಥಿಯ ಅಂತ್ಯಕ್ರಿಯೆಯನ್ನು ನೆರೆವೇರಿಸಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ಹೊರಹಾಕಿದ ಖೇರಿ ಗ್ರಾಮಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ ಕಮಿಷನರ್ ರಮೇಶ್ ಶರ್ಮಾ ಮತ್ತು ಡಿಎಂ ಸಂಜಯ್ ಖತ್ರಿ ಅವರು ಮೈಕ್ ಮೂಲಕ ಜನರನ್ನು ಉದ್ದೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
A day after a Class 10 student was beaten to death allegedly by his schoolmates in broad daylight, communal tension gripped Uttar Pradesh’s Prayagraj on Tuesday. Five people, including two named accused, were arrested in connection with the killing, while the Prayagraj police commissioner suspended two cops for dereliction of duty.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm