ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm