ಬ್ರೇಕಿಂಗ್ ನ್ಯೂಸ್
08-11-20 06:07 pm Headline Karnataka News Network ದೇಶ - ವಿದೇಶ
ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಎರಡು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಗಳಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಓಸಿ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಆರ್ಮಿ ಆಫೀಸರ್ ಮತ್ತು ಒಬ್ಬರು ಬಿಎಸ್ಎಫ್ ಪೇದೆ ಸೇರಿದಂತೆ ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ದಾಳಿಯಲ್ಲಿ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಕೊಂದಿದ್ದಾರೆ.
ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ರಾತ್ರಿ ಒಂದು ಗಂಟೆಗೆ ಎಲ್ಓಸಿ ಬಳಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಸ್ಥಳಕ್ಕೆ ಹೋದಾಗ ಗುಂಡಿನ ದಾಳಿ ಆರಂಭವಾಗಿದೆ. ಎರಡು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದ್ದು, ಬಿಎಸ್ಎಫ್ ಪೇದೆ ಸುದೀಪ್ ಸರ್ಕಾರ್ ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಈ ವೇಳೆ ಸ್ಥಳಕ್ಕೆ ಹೆಚ್ಚುವರಿ ಯೋಧರು ಬಂದಿದ್ದು, ಕಾರ್ಯಚರಣೆ ಮಾಡಿದ್ದಾರೆ. ಆದರೆ ಬೆಳಗ್ಗೆ 10 ಗಂಟೆಗೆ ಮತ್ತೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಓರ್ವ ಆರ್ಮಿ ಆಫೀಸರ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಏಪ್ರಿಲ್ನಿಂದ ಇತ್ತೀಚೆಗೆ ನಡೆದ ಎನ್ಕೌಂಟರಿನಲ್ಲಿ ಇದು ಬಹುದೊಡ್ಡ ಕಾರ್ಯಚರಣೆ ಎಂದು ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.
Three terrorists were also gunned down in the anti-terror operation, which took place in north Kashmir's Machil sector, they said. This is one of the biggest encounters in the Union Territory since April.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm