ಬ್ರೇಕಿಂಗ್ ನ್ಯೂಸ್
08-11-20 06:07 pm Headline Karnataka News Network ದೇಶ - ವಿದೇಶ
ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಎರಡು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಗಳಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಓಸಿ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಆರ್ಮಿ ಆಫೀಸರ್ ಮತ್ತು ಒಬ್ಬರು ಬಿಎಸ್ಎಫ್ ಪೇದೆ ಸೇರಿದಂತೆ ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ದಾಳಿಯಲ್ಲಿ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಕೊಂದಿದ್ದಾರೆ.
ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ರಾತ್ರಿ ಒಂದು ಗಂಟೆಗೆ ಎಲ್ಓಸಿ ಬಳಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಸ್ಥಳಕ್ಕೆ ಹೋದಾಗ ಗುಂಡಿನ ದಾಳಿ ಆರಂಭವಾಗಿದೆ. ಎರಡು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದ್ದು, ಬಿಎಸ್ಎಫ್ ಪೇದೆ ಸುದೀಪ್ ಸರ್ಕಾರ್ ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಈ ವೇಳೆ ಸ್ಥಳಕ್ಕೆ ಹೆಚ್ಚುವರಿ ಯೋಧರು ಬಂದಿದ್ದು, ಕಾರ್ಯಚರಣೆ ಮಾಡಿದ್ದಾರೆ. ಆದರೆ ಬೆಳಗ್ಗೆ 10 ಗಂಟೆಗೆ ಮತ್ತೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಓರ್ವ ಆರ್ಮಿ ಆಫೀಸರ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಏಪ್ರಿಲ್ನಿಂದ ಇತ್ತೀಚೆಗೆ ನಡೆದ ಎನ್ಕೌಂಟರಿನಲ್ಲಿ ಇದು ಬಹುದೊಡ್ಡ ಕಾರ್ಯಚರಣೆ ಎಂದು ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.
Three terrorists were also gunned down in the anti-terror operation, which took place in north Kashmir's Machil sector, they said. This is one of the biggest encounters in the Union Territory since April.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm