ಬ್ರೇಕಿಂಗ್ ನ್ಯೂಸ್
02-09-23 02:46 pm HK News Desk ದೇಶ - ವಿದೇಶ
ಜೈಪುರ, ಸೆ.2: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಗಂಡ ಅರ್ಜುನ ಸಿಂಗ್ ಅವರು ಘಟನೆ ನಡೆದ ದಿನ ಬೇರೆ ಕೆಲಸದ ಕಾರಣ ದೆಹಲಿಗೆ ಹೋಗಿದ್ದರು . ಈ ಕಾರಣದಿಂದ ಅರ್ಜುನ ಸಿಂಗ್ ಅವರ ಪತ್ನಿ ಹಿಟ್ಟಿನ ಗಿರಣಿಯನ್ನು ನೋಡಿಕೊಳ್ಳುತ್ತಿದ್ದರು. ವಿದ್ಯುತ್ ನಿಂದ ಚಲಿಸುವ ಹಿಟ್ಟಿನ ಗಿರಣಿಯನ್ನು ಬಳಸುವಾಗ ಅರ್ಜುನ ಸಿಂಗ್ ಅವರ ಪತ್ನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಅವರ ಇಬ್ಬರು ಮಕ್ಕಳು ಕೂಡಲೇ ತಾಯಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಅವರ ಸಂಪರ್ಕಕ್ಕೆ ಬಂದ ಕಾರಣ ವಿದ್ಯುತ್ ಸ್ಪರ್ಶದಿಂದ ಮಕ್ಕಳು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಅವರ ಮಾವ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಜೀವದ ಹಂಗು ತೊರೆದು ರಕ್ಷಣೆ ಮಾಡಲು ಹೋಗಿದ್ದಾರೆ. ಆದರೆ ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Four of a family including a woman and two kids were died by electrocution in Rajasthan’s Barmer district. Incident took place late on Friday night under Sheo police station area in the district. On getting informed police reached at the spot.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm