ಬ್ರೇಕಿಂಗ್ ನ್ಯೂಸ್
06-09-23 01:07 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.6: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಮಪುರ್ನಲ್ಲಿ ಎಫ್ಐಆರ್ ದಾಖಲಾಗಿದೆ.
ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ, ಉದಯನಿಧಿ ಹೇಳಿಕೆ ಬೆಂಬಲಿಸಿದ್ದಕ್ಕೆ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಸ್ ದಾಖಲಾಗಿದೆ.
ಇಬ್ಬರ ವಿರುದ್ಧವೂ ಐಪಿಸಿ ಸೆಕ್ಷನ್ 295ಎ ಹಾಗೂ 153ಎ ಅನ್ವಯ ರಾಮಪುರ್ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲರಾದ ಹರ್ಷ್ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರು ಈ ದೂರು ದಾಖಲಿಸಿದ್ದರು ಹಾಗೂ ಈ ರಾಜಕಾರಣಿಗಳ ಹೇಳಿಕೆ ತಮ್ಮ ಭಾವನೆಗಳಿಗೆ ಘಾಸಿಯುಂಟು ಮಾಡಿದೆ ಎಂದು ಆರೋಪಿಸಿದ್ದರು.
ಪ್ರಿಯಾಂಕ್ ಖರ್ಗೆ ಹೇಳಿದ್ದೇನು ?
ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ 2023 ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದಿದ್ದರು.
ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಸಂವಿಧಾನವೇ ನಮ್ಮ ಧರ್ಮ ಆಗಬೇಕು ಎಂದು ಹೇಳಿದ್ದರು.
A First Information Report (FIR) was registered against Tamil Nadu Minister and DMK leader, Udhayanidhi Stalin, and Congress Minister in Karnataka, Priyank Kharge, in Uttar Pradesh's Rampur for allegedly "hurting religious sentiments" in connection with their remarks on 'Sanatana Dharma', Rampur Police
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 05:28 pm
HK News Staffer
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm