ಬ್ರೇಕಿಂಗ್ ನ್ಯೂಸ್
06-09-23 05:56 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಮೊನ್ನೆಯಷ್ಟೇ ಗ್ಯಾಸ್ ಸಿಲಿಂಡರ್ ದರವನ್ನು ಇಳಿಸಿದ್ದ ಕೇಂದ್ರ ಸರಕಾರ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ 3ರಿಂದ 5 ರೂ. ವರೆಗೆ ಇಳಿಸಲು ಮುಂದಾಗಿದೆ.
ನವೆಂಬರ್- ಡಿಸೆಂಬರ್ ವೇಳೆಗೆ ನಾಲ್ಕು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹೊರೆಯನ್ನು ಇಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನುವ ಮಾಹಿತಿಯನ್ನು ಜೆಎಂ ಫೈನಾನ್ಶಿಯಲ್ ಇನ್ಸ್ ಟಿಟ್ಯೂಶನಲ್ ಸೆಕ್ಯುರಿಟೀಸ್ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಆಗಸ್ಟ್ 30ರಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರಗಳನ್ನು ಇಳಿಸಲಾಗಿತ್ತು. 14 ಕೇಜಿ ಭಾರದ ಅಡುಗೆ ಅನಿಲದ ಸಿಲಿಂಡರ್ ದರ 200 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಆಮೂಲಕ ಜನಸಾಮಾನ್ಯರ ಹೊರೆಯನ್ನು ಇಳಿಸುವ ಕೆಲಸಕ್ಕೆ ಸರಕಾರ ಮುಂದಾಗಿತ್ತು. ಇದೀಗ ಬಡ ಮತ್ತು ಮಧ್ಯಮ ವರ್ಗಕ್ಕೆ ತೀವ್ರ ಭಾರ ಎನಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ವಲ್ಪ ತಗ್ಗಿಸಲು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಸದ್ಯಕ್ಕೆ 101 ರೂಪಾಯಿ ಆಸುಪಾಸಿನಲ್ಲಿ ಪೆಟ್ರೋಲ್ ದರ ಇದ್ದರೆ, ಡೀಸೆಲ್ ದರವು 84 ರೂ. ಆಸುಪಾಸಿನಲ್ಲಿದೆ. ದೇಶದ ವಿವಿಧೆಡೆಗಳಲ್ಲಿ ಆಯಾ ರಾಜ್ಯಗಳ ತೆರಿಗೆ ಅನುಸರಿಸಿ ತೈಲ ಬೆಲೆಗಳು ಏರಿಳಿತ ಇವೆ.
Following the recent cut in domestic LPG prices, the Central government may cut petrol, diesel price by Rs 3-5 a litre around Diwali given that key state elections start from November-December, JM Financial Institutional Securities said in a report. Last week, the government cut the price of the domestic 14.2kg LPG cylinder by Rs 200/LPG cylinder for all 330 million consumers w.e.f. August 30.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm