ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm