ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm