ಬ್ರೇಕಿಂಗ್ ನ್ಯೂಸ್
25-09-23 11:06 pm HK News Desk ದೇಶ - ವಿದೇಶ
ಕಾಸರಗೋಡು, ಸೆ.25: ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ ಎಂಬಲ್ಲಿ ಸೋಮವಾರ ಸಂಜೆ ಆಟೋರಿಕ್ಷಾ ಮತ್ತು ಶಾಲಾ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮತ್ತು ಮೊಗ್ರಾಲ್ ಪುತ್ತೂರು ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿ ಅಪಘಾತ ನಡೆದಿದೆ. ಆಟೋ ರಿಕ್ಷಾದಲ್ಲಿದ್ದ ಚಾಲಕ ಸಹಿತ ಮೂವರು ಪ್ರಯಾಣಿಕ ಮಹಿಳೆಯರು ಸಾವನ್ನಪ್ಪಿದ್ದಾರೆ.
ಶಾಲಾ ಮಕ್ಕಳನ್ನು ಪೆರ್ಲದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕ ಬಳಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಮೊಗ್ರಾಲ್ ಪುತ್ತೂರಿನ ಒಂದೇ ಕುಟುಂಬದ ಮನೆಯವರು ಆಟೋದಲ್ಲಿ ಸಂಬಂಧಿಕರ ಮನೆಗೆಂದು ಪೆರ್ಲಕ್ಕೆ ಬರುತ್ತಿದ್ದರು. ಈ ಪೈಕಿ ಮೂವರು ಸೋದರಿಯರು ಎನ್ನುವ ಮಾಹಿತಿ ಸಿಕ್ಕಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
Kasaragod accident, Five dead in auto school bus collision. Four female passengers and the driver died on the spot in a head-on collision between their autorickshaw and a school bus in Kasaragod's Badiadka grama panchayat Monday evening.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 02:15 pm
HK News Staffer
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm