ಬ್ರೇಕಿಂಗ್ ನ್ಯೂಸ್
27-09-23 05:08 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.27: ಆರು ಜನರ ಗುಂಪು ದಾಳಿ ಮಾಡಿ ಬೆನ್ನಿನ ಮೇಲೆ ಪಿಎಫ್ಐ ಎಂದು ಬರೆದಿದ್ದಾರೆಂದು ಸುಳ್ಳು ಕಥೆ ಕಟ್ಟಿದ್ದ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಯೋಧ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಸುಳ್ಳು ಹೇಳಿಕೆ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಶೈನ್ಕುಮಾರ್ (35) ಎಂಬ ಯೋಧ ತನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿದ್ದ. ಬಳಿಕ ಕೈ ಕಟ್ಟಿ ಬೆನ್ನಿನ ಮೇಲೆ ಹಸಿರು ಬಣ್ಣದಲ್ಲಿ ಪಿಎಫ್ಐ ಎಂದು ಬರೆದಿದ್ದಾರೆ ಎಂದು ದೂರು ನೀಡಿದ್ದ. ದೂರಿನನ್ವಯ ಕೊಲ್ಲಂನ ಕಡಕ್ಕಲ್ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಯಾವುದೇ ಸುಳಿವು ಸಿಗದಿದ್ದಾಗ ಯೋಧ ಹಾಗೂ ಆತನ ಸ್ನೇಹಿತನ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದ್ದು ಕಟ್ಟುಕತೆ ಎನ್ನೋದು ತಿಳಿದುಬಂದಿದೆ.

ಬಂಧಿತ ಯೋಧ, ತನ್ನ ನಿವಾಸದ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದ. ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ ಥಳಿಸಿದ್ದರು. ಬಳಿಕ ಬೆನ್ನಿನಲ್ಲಿ ಹಸಿರು ಬಣ್ಣ ಬಳಸಿ ಪಿಎಫ್ಐ ಎಂದು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದ.
An Army soldier, who had complained that he was assaulted by a group of six people who also wrote “PFI” on his back in green paint, was arrested on Tuesday along with a friend for allegedly giving a false statement, with the police saying their investigation found the man’s allegations to have been fabricated.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm