ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm