ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm