ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm