ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm