ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm