ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm