ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm