ಬ್ರೇಕಿಂಗ್ ನ್ಯೂಸ್
12-11-20 09:49 am Headline Karnataka News Network ದೇಶ - ವಿದೇಶ
ನವದೆಹಲಿ ನವೆಂಬರ್ 12: ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಲ್ಲಿಯವರೆಗೆ ಒಟ್ಟು 32 ಮಂದಿಯನ್ನು ಬಂಧಿಸಿದ್ದಾರೆ.
ಬುಧವಾರ 14 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 37 ಪ್ರಕರಣ ದಾಖಲಾಗಿದೆ. ಬಂಧಿತ 32 ಮಂದಿ ಪೈಕಿ ಇಬ್ಬರನ್ನು ಪಟಾಕಿ ಸಿಡಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಬುಧವಾರ ಬಂಧಿತರ ಬಳಿಯಿಂದ ಒಟ್ಟು 1,770 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇಲ್ಲಿಯವರೆಗೆ ಒಟ್ಟು 2,794 ಕೆಜಿ ಪಟಾಕಿಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ದೆಹಲಿ ಸರ್ಕಾರ ನ.7ರಿಂದ 30 ರವರೆಗೆ ಮಾಲಿನ್ಯ ಮತ್ತು ಕೋವಿಡ್ 19 ಹರಡುವಿಕೆ ತಡೆಯಲು ಹಸಿರು ಪಟಾಕಿ ಸೇರಿದಂತೆ ಎಲ್ಲ ರೀತಿಯ ಪಟಾಕಿಗಳ ನಿಷೇಧಿಸಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನ. 30ರವರೆಗೆ ಪಟಾಕಿ ಮಾರಾಟ ಮಾಡದಂತೆ ರಾಷ್ಟ್ರೀಯ ಹಸಿರು ಪೀಠ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.
The Delhi Police on Wednesday said it has seized nearly 1,770 kilos of firecrackers, registered 14 more cases and arrested 11 persons for violating the Delhi government’s and the National Green Tribunal (NGT) ban on the sale and use of all kinds of firecrackers in Delhi-NCR till November 30.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am