ಬ್ರೇಕಿಂಗ್ ನ್ಯೂಸ್
21-10-23 01:27 pm HK News Desk ದೇಶ - ವಿದೇಶ
ಕೊಯಮತ್ತೂರು, ಅ.21: ಇಬ್ಬರು ಸಹೋದರರು ಸೇರಿದಂತೆ ಐವರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ಪಾರೈನಲ್ಲಿ ನಡೆದಿದೆ.
ಮೃತರನ್ನು ಎಸ್. ನಫಿಲ್, ಆರ್. ಅಜಯ್, ಆರ್. ಧನುಷ್, ಆರ್. ವಿನಿತ್ ಮತ್ತು ಶರತ್ ಎಂದು ಗುರುತಿಸಲಾಗಿದೆ.
ನಫಿಲ್, ಅಜಯ್, ಮತ್ತು ಧನುಷ್ ಬಿಎಸ್ಸಿ ಅಂತಿಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೊಯಮತ್ತೂರು ಸಮೀಪದ ಖಾಸಗಿ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿನಿತ್ ಇತ್ತೀಚೆಗಷ್ಟೇ ಎಂ.ಎಸ್ಸಿ ಮುಗಿಸಿದ್ದ. ಶುಕ್ರವಾರದಂದು ಐವರು ಸ್ನೇಹಿತರು ವಾಲ್ಪಾರೈಗೆ ಪ್ರವಾಸ ಕೈಗೊಂಡಿದ್ದರು.

ಯುವಕರ ಗುಂಪು ಸಂಜೆ ನಲ್ಲಕಾತು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಐವರೂ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯು ಸಂಜೆ 5 ಗಂಟೆಗೆ ವರದಿಯಾಗಿದೆ. ವಾಲ್ಪಾರೈನಲ್ಲಿ ಬೀಡುಬಿಟ್ಟಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ವಿ. ಮುತ್ತುಪಾಂಡಿ ನೇತೃತ್ವದ ರಕ್ಷಣಾ ತಂಡವು ಒಂದು ಗಂಟೆಯೊಳಗೆ ಎಲ್ಲ ಐದು ಮೃತದೇಹಗಳನ್ನು ಹೊರಗೆ ತೆಗೆದರು. ನಂತರ ಪೊಲೀಸರು ಸಂತ್ರಸ್ತರ ಮೃತದೇಹಗಳನ್ನು ವಾಲ್ಪಾರೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
Five youth, including two siblings, from Coimbatore drowned in a river at Valparai on Friday. The police identified the deceased as S. Nafil of G.M. Nagar at Ukkadam, R. Ajay, R. Dhanush, his elder brother R. Vinith from Manikandapuram near Kinathukadavu, and Sarath. According to the police, Nafil, Ajay and Dhanush were doing final year of B.Sc. Biotechnology in a private college near Coimbatore.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm