ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm