ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
![]()
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:22 pm
HK News Staffer
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm