ಬ್ರೇಕಿಂಗ್ ನ್ಯೂಸ್
12-11-20 03:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ನ.12: ಹೊಸ ಆತ್ಮನಿರ್ಭರ 3.0 ಉತ್ತೇಜನ ಪ್ಯಾಕೇಜ್ ಘೋಷಿಸಿದ ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಆತ್ಮನಿರ್ಭರ್ ಭಾರತ್ ರೋಜ್ ಗಾರ್ ಯೋಜನೆಯನ್ನು ಪ್ರಕಟಿಸಿದರು. ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಮಾರ್ಚ್ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡ ನೌಕರರಿಗೆ ಹೊಸ ಉದ್ಯೋಗ ಯೋಜನೆ (ಇಪಿಎಫ್) ಸೌಲಭ್ಯ ಸಿಗಲಿದೆ. ಈ ಯೋಜನೆಯು ಅಕ್ಟೋಬರ್ 1,2020ಕ್ಕೆ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿದೆ. ಹೀಗಾಗಿ ಭಾರತದ ಆರ್ಥಿಕತೆ ಉತ್ತಮ ಚೇತರಿಕೆಯತ್ತ ಸಾಗುತ್ತಿರುವ ದೃಶ್ಯ ನಮ್ಮ ಕಣ್ಣಿಗೆ ಕಾಣುತ್ತಿದೆ. ಅಕ್ಟೋಬರ್ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಬ್ಯಾಂಕ್ಗಳಿಗೆ ಸಾಲ ಮರು ಪಾವತಿಯೂ ಹೆಚ್ಚಾಗಿದೆ. ದೇಶದ ಹೂಡಿಕೆಯಲ್ಲೂ ನಿರಂತರವಾಗಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.

ಜಿಡಿಪಿ ಏರಿಕೆ ಅರ್ಥ ವ್ಯವಸ್ಥೆಯ ಸುಧಾರಣೆಯ ಸೂಚನೆಯಾಗಿದೆ. ವಿದ್ಯುತ್ ಬಳಕೆ ಶೇ.12ರಷ್ಟು ಹೆಚ್ಚಾಗಿದೆ. ಬ್ಯಾಂಕ್ಗಳ ಸಾಲ ನೀಡುವಿಕೆಯಲ್ಲೂ ಶೇ.5.1ರಷ್ಟು ಸುಧಾರಿಸಿದೆ. ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ ಎಂದು ನಿರ್ಮಲಾ ಹೇಳಿದರು.
The government on Wednesday approved a Production-Linked Incentive (PLI) scheme for ten key sectors, including telecom, automobiles and pharmaceuticals, taking the total outlay for such incentives to nearly Rs 2 lakh crore over a five-year period.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm