ಬ್ರೇಕಿಂಗ್ ನ್ಯೂಸ್
28-10-23 07:45 pm HK News Desk ದೇಶ - ವಿದೇಶ
ಸೂರತ್, ಅ 28: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಸೂರತ್ನಲ್ಲಿ ಶನಿವಾರ ನಡೆದಿದೆ.
ಸೂರತ್ನ ಪಾಲನ್ಪುರ ಜಕತ್ನಾಕ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.
6 ಮಂದಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ಒಬ್ಬರು ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ಅವರ ತಂದೆ ಕಾನು, ಅವರ ತಾಯಿ ಶೋಭಾ ಮತ್ತು ಮೂವರು ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕುಟುಂಬವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿತ್ತು ಎಂದು ಬರೆದಿರುವ ಪತ್ರವನ್ನು ಪೊಲೀಸರು ಘಟಾನ ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದಲೇ ಈ ಹೆಜ್ಜೆಯನ್ನಿಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿಂದಿನ ನಿಖರ ಕಾರಣ ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.
ಫರ್ನಿಚರ್ ವ್ಯವಹಾರವನ್ನು ಮಾಡುತ್ತಿದ್ದ ಮನೀಶ್ ಸೋಲಂಕಿ ಅವರಿಗೆ ಶನಿವಾರ ಮುಂಜಾನೆ ಕೆಲಸಗಾರರು ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದಿದ್ದಾಗ ಮನೆಯ ಬಳಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಮಧ್ಯರಾತ್ರಿಯೇ ಕುಟುಂಬದ ಎಲ್ಲರಿಗೂ ವಿಷ ನೀಡಿ ಮನೀಶ್ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಅವರ ಸಾವಿನ ಸಮಯ ಹಾಗೂ ಕಾರಣಗಳು ಸ್ಪಷ್ಟವಾಗಲಿದೆ.
Seven members of a family, including three children, were found dead at their residence in Surat city of Gujarat on Saturday, with the police suspecting it to be a case of mass suicide. The bodies of the seven deceased were found in an apartment in Adajan locality, police said, adding that a note was also recovered from their house which says that the family was taking the extreme step out of financial distress.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am