ಬ್ರೇಕಿಂಗ್ ನ್ಯೂಸ್
02-11-23 03:01 pm HK News Desk ದೇಶ - ವಿದೇಶ
ರಾಜಸ್ಥಾನ್, ನ.2: ರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿರುವ ನಡುವೆಯೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಸ್ರೇಲ್-ಹಮಾಸ್ ಯುದ್ಧದ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ಅಲ್ವಾರ್ ನಲ್ಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಗಾಜಾದಲ್ಲಿ ತಾಲಿಬಾನಿ ಮನಸ್ಥಿತಿಯ ಜನರನ್ನು ಹೇಗೆ ಕೊನೆಗಾಣಿಸಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ಅವರ ಅಡಗುತಾಣಗಳನ್ನು ಕರಾರುವಕ್ಕಾಗಿ ಹುಡುಕಿ ನಾಶಮಾಡಲಾಗುತ್ತಿದೆ. ಅದೇ ರೀತಿ ತಾಲಿಬಾನಿಗಳನ್ನು ಮಟ್ಟಹಾಕಲು ಹನುಮಂತನ ಗದೆಯೇ ಪರಿಹಾರವಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಯೋಗಿ, ಗೂಂಡಾಗಿರಿ, ಅರಾಜಕತೆ ಮತ್ತು ಭಯೋತ್ಪಾದನೆ ಸಮಾಜಕ್ಕೆ ದೊಡ್ಡ ಶಾಪವಾಗಿದೆ. ಇದರೊಳಗೆ ರಾಜಕೀಯ ಬೆರೆತುಕೊಂಡಾಗ ಇದರಿಂದ ನಾಗರಿಕ ಸಮಾಜದ ಮೇಲೆ ದುಷ್ಪರಿಣಾಮ ಬೀರಲು ಕಾರಣವಾಗುತ್ತದೆ ಎಂದು ಹೇಳಿದರು.
ಪಟೇಲ್ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸಿದರು. ಆದರೆ ಕಾಂಗ್ರೆಸ್ ನಾಯಕ ಜವಾಹರಲಾಲ್ ನೆಹರು ಅವರು ಇಲ್ಲಿಯೂ ಸಮಸ್ಯೆಗಳನ್ನು ಸೃಷ್ಟಿಸಿದರು. ಇದರಿಂದಾಗಿ ಭಯೋತ್ಪಾದನೆ ಹರಡಿತು. ಬಳಿಕ ಬಿಜೆಪಿ ಸರ್ಕಾರ ಬಂದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕಾಶ್ಮೀರವನ್ನು ಸಮಸ್ಯೆಯಿಂದ ಮುಕ್ತಗೊಳಿಸಿದರು. ಅಲ್ಲಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ಯೋಗಿ ನುಡಿದರು
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ:
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳವಾಗುತ್ತಿರುವುದಾಗಿ ಆರೋಪಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಒಂದು ವೇಳೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮನಸ್ಥಿತಿಯಿಂದಾಗಿ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೊಳಗಾಗಲಿದ್ದಾರೆ ಎಂದು ತಿಳಿಸಿದ್ದಾರೆ
Uttar Pradesh chief minister Yogi Adityanath on Wednesday took a dig at the Congress party while drawing parallels between the Israel-Hamas war and Taliban and the Congress vs BJP fight in Rajasthan ahead of the assembly elections saying that the only solution to the Taliban is Lord Hanuman’s mace.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm