ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm