ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm