ಬ್ರೇಕಿಂಗ್ ನ್ಯೂಸ್
13-11-20 04:15 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
Micro-blogging site Twitter on Thursday night removed the Display Picture (DP) of Union Home Minister Amit Shah. It, however, reinstated the picture after some time.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm