ಬ್ರೇಕಿಂಗ್ ನ್ಯೂಸ್
14-11-20 12:27 pm Headline Karnataka News Network | ANI ದೇಶ - ವಿದೇಶ
ಮಧುರೈ, ನವೆಂಬರ್ 14: ದೀಪಗಳ ಹಬ್ಬ ದೀಪಾವಳಿಯ ನಡುವೆ ತಮಿಳ್ನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿ ಬೆಂಕಿ ಅವಘಡಕ್ಕೀಡಾಗಿದ್ದು, ದುರಂತದಲ್ಲಿ ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬಂದಿ ಸಜೀವ ದಹನವಾಗಿದ್ದಾರೆ.
ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ತಂಡ ಸ್ಥಳಕ್ಕೆ ತೆರಳಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಗಿದ್ದಾಗಲೇ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಬೆಂಕಿ ಹೊತ್ತಿಕೊಳ್ಳುತ್ತಿರುವಾಗಲೇ ಕಟ್ಟಡದ ಅಡಿಯಲ್ಲಿ ಸಿಲುಕಿದ ಇಬ್ಬರು ಸಿಬಂದಿ ಜೀವಂತ ಸುಟ್ಟು ಸಾವನ್ನಪ್ಪಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅಗ್ನಿಶಾಮಕ ಸಿಬಂದಿ ದುರಂತದಲ್ಲಿ ಸಜೀವ ದಹನವಾಗಿದ್ದು, ತಮಿಳ್ನಾಡಿನಲ್ಲಿ ಸಂಚಲನ ಮೂಡಿಸಿದೆ. ಘಟನೆ ಬಗ್ಗೆ ತಮಿಳ್ನಾಡು ಸರಕಾರ ತನಿಖೆಗೆ ಆದೇಶ ಮಾಡಿದೆ.
Fire broke out at a shop in Tamil Nadu's Navabathkana area of Madurai on Friday night. Two fire officers have lost their lives in the fire fighting operations.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm