ಬ್ರೇಕಿಂಗ್ ನ್ಯೂಸ್
14-11-20 12:27 pm Headline Karnataka News Network | ANI ದೇಶ - ವಿದೇಶ
ಮಧುರೈ, ನವೆಂಬರ್ 14: ದೀಪಗಳ ಹಬ್ಬ ದೀಪಾವಳಿಯ ನಡುವೆ ತಮಿಳ್ನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿ ಬೆಂಕಿ ಅವಘಡಕ್ಕೀಡಾಗಿದ್ದು, ದುರಂತದಲ್ಲಿ ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬಂದಿ ಸಜೀವ ದಹನವಾಗಿದ್ದಾರೆ.
ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ತಂಡ ಸ್ಥಳಕ್ಕೆ ತೆರಳಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಗಿದ್ದಾಗಲೇ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಬೆಂಕಿ ಹೊತ್ತಿಕೊಳ್ಳುತ್ತಿರುವಾಗಲೇ ಕಟ್ಟಡದ ಅಡಿಯಲ್ಲಿ ಸಿಲುಕಿದ ಇಬ್ಬರು ಸಿಬಂದಿ ಜೀವಂತ ಸುಟ್ಟು ಸಾವನ್ನಪ್ಪಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅಗ್ನಿಶಾಮಕ ಸಿಬಂದಿ ದುರಂತದಲ್ಲಿ ಸಜೀವ ದಹನವಾಗಿದ್ದು, ತಮಿಳ್ನಾಡಿನಲ್ಲಿ ಸಂಚಲನ ಮೂಡಿಸಿದೆ. ಘಟನೆ ಬಗ್ಗೆ ತಮಿಳ್ನಾಡು ಸರಕಾರ ತನಿಖೆಗೆ ಆದೇಶ ಮಾಡಿದೆ.
Fire broke out at a shop in Tamil Nadu's Navabathkana area of Madurai on Friday night. Two fire officers have lost their lives in the fire fighting operations.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm