ಬ್ರೇಕಿಂಗ್ ನ್ಯೂಸ್
14-11-23 01:37 pm HK News Desk ದೇಶ - ವಿದೇಶ
ಕಣ್ಣೂರು, ನ.14: ಕೇರಳದ ಕಣ್ಣೂರು ಜಿಲ್ಲೆಯ ಅಯ್ಯಂಕುನ್ನು ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೋಮವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ನಕ್ಸಲರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಅಯ್ಯಂಕುನ್ನು- ಉರುಪ್ಪುಕುಟ್ಟಿ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಥಂಡರ್ ಬೋಲ್ಟ್ ತಂಡದ ಪೊಲೀಸ್ ತಂಡದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ನಿರಂತರ ಹತ್ತು ನಿಮಿಷ ಕಾಲ ಗುಂಡಿನ ಚಕಮಕಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಎಎನ್ಎಫ್ ಪಡೆ ಆಗಮಿಸಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳದಲ್ಲಿ ರಕ್ತದ ಕಲೆಗಳು ಕಂಡುಬಂದಿರುವುದರಿಂದ ನಕ್ಸಲರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಸ್ಥಳದಲ್ಲಿ ಮೂರು ಬಂದೂಕು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ನಕ್ಸಲರು ಅರಣ್ಯ ಪ್ರದೇಶದಲ್ಲಿ ಶಿಬಿರ ನಡೆಸಿರುವ ಸಾಧ್ಯತೆ ಬಗ್ಗೆ ಪೊಲೀಸರು ಅಂದಾಜಿಸಿದ್ದಾರೆ. ಕಣ್ಣೂರು ಜಿಲ್ಲೆಯ ಕರಿಕೋಟ್ಟಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೆಲವು ಮನೆಗಳಿಗೆ 9 ಮಂದಿಯಿದ್ದ ನಕ್ಸಲರ ತಂಡ ಭೇಟಿ ನೀಡಿದ್ದಾಗಿ ಸುದ್ದಿ ಹಬ್ಬಿತ್ತು. ಬಂದೂಕುಧಾರಿಗಳಾಗಿದ್ದ ತಂಡ, ಸ್ಥಳೀಯ ಮನೆಗಳಿಂದ ಆಹಾರ ಸಂಗ್ರಹ ಮಾಡಿತ್ತು. ಹೀಗಾಗಿ ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಸೋಮವಾರ ಬೆಳಗ್ಗೆ ಥಂಡರ್ ಬೋಲ್ಟ್ ತಂಡದ ಸದಸ್ಯರ ಮೇಲೆ ಗುಂಡಿನ ದಾಳಿ ನಡೆಸಿರುವುದರಿಂದ ನಕ್ಸಲರು ಈ ಭಾಗದಲ್ಲಿ ಬೀಡು ಬಿಟ್ಟಿರುವುದು ಖಚಿತವಾಗಿದೆ.
The Kerala Police on Monday engaged in an encounter with Maoist in Kerala's Kannur district after the outlawed group opened fire on them deep inside the forest.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm