ಬ್ರೇಕಿಂಗ್ ನ್ಯೂಸ್
14-11-20 12:53 pm Headline Karnataka News Network ದೇಶ - ವಿದೇಶ
ಲಂಡನ್: ಪೂರ್ವ ಇಂಗ್ಲೆಂಡ್ನ ಆಸ್ಪತ್ರೆಯೊಂದು ಕೋವಿಡ್-19ನಿಂದ ಸಾವನ್ನಪ್ಪಿರುವ ಭಾರತೀಯ ಮೂಲದ ವೈದ್ಯರಿಗೆ ಅವರ ಸಮರ್ಪಣಾಭಾವ ಹಾಗೂ ಬದ್ಧತೆಯನ್ನು ಸ್ಮರಿಸಿ ಗೌರವ ಸಮರ್ಪಿಸಿತು.
ಯುನಿವರ್ಸಿಟಿ ಹಾಸ್ಪಿಟಲ್ ಆಫ್ ಡರ್ಬಿ ಹಾಗೂ ಬರ್ಟನ್ ಎನ್ಎಚ್ಎಸ್ ಫೌಂಡೇಶನ್ನ ರಾಯಲ್ ಡರ್ಬಿ ಆಸ್ಪತ್ರೆಯ ಕನ್ಸಲ್ಟೆಂಟ್ ಅರಿವಳಿಕೆ ತಜ್ಞ ಡಾ.ಕೃಷ್ಣನ್ ಸುಬ್ರಮಣಿಯನ್ ಅವರು ಗುರುವಾರ ಲೀಸೆಸ್ಟರ್ನ ಗ್ಲೆನ್ಫೀಲ್ಡ್ ಆಸ್ಪತ್ರೆಯಲ್ಲಿ ನಿಧನರಾದರು.
"ಯುಎಚ್ಡಿಬಿ ಕುಟುಂಬಕ್ಕೆ ಇದು ತುಂಬಾ ದುಃಖದ ದಿನವಾಗಿದೆ. ಕೃಷ್ಣನ್ ಅವರು ನಮ್ಮ ತಂಡದ ಅತ್ಯಮೂಲ್ಯ ಸದಸ್ಯರಾಗಿದ್ದರು. ಅವರು ಈ ವರ್ಷ ದಣಿವರಿಯಿಲ್ಲದೆ ಕೆಲಸ ಮಾಡಿದವರನ್ನು ಬೆಂಬಲಿಸಲು ಶ್ರಮಿಸಿದ್ದಾರೆ. ನಮ್ಮ ಮನಸ್ಸು ಈ ಸಮಯ ಅವರ ಕುಟುಂಬದೊಂದಿಗೆ ಇದೆ'' ಎಂದು ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಗೆವಿನ್ ಬೊಯೆಲ್ ಹೇಳಿದರು.
Dr Krishnan Subramanian, a 46-year-old Consultant Anaesthetist at Royal Derby Hospital of the University Hospitals of Derby and Burton NHS Foundation (UHDB), died at Glenfield Hospital in Leicester.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am