ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm