ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm