ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm