ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm