ಬ್ರೇಕಿಂಗ್ ನ್ಯೂಸ್
16-11-20 11:41 am Headline Karnataka News Network ದೇಶ - ವಿದೇಶ
ತಿರುವನಂತಪುರ: ಮದುವೆಯಾದ 10 ದಿನದಲ್ಲಿ ನವದಂಪತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೇರಳದ ಮಲ್ಲಪುರಂನಲ್ಲಿ ನಡೆದಿದೆ. ಶನಿವಾರ ನಡೆದ ಅಪಘಾತದಲ್ಲಿ ನವಜೋಡಿ ಜೀವನ ದುರಂತದಲ್ಲಿ ಅಂತ್ಯವಾಗಿದೆ.
ಸಲಾಹುದ್ದೀನ್ (25) ಮತ್ತು ಫಾತಿಮಾ ಜಮುನಾ (19) ಅಪಘಾತದಲ್ಲಿ ಮೃತ ದಂಪತಿ. ಪಶ್ಚಿಮ ಕನ್ನಮಂಗಳದ ನಿವಾಸಿಯಾಗಿದ್ದ ಜೋಡಿ ಶನಿವಾರ ರಾಯಲ್ ಎನ್ಫೀಲ್ಡ್ ಬೈಕ್ ನಲ್ಲಿ ಸಂಬಂಧಿಕರ ಮನೆಯಿಂದ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ.
ಚೆಲೆಂಬ್ರ ಪಂಚಾಯ್ತಿ ಬಳಿ ಸಲಾಹುದ್ದೀನ್ ವಾಹನವೊಂದನ್ನು ಓವರ ಟೇಕ್ ಮಾಡಲಯ ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಸಲಾಹುದ್ದೀನ್ ಮತ್ತು ಫಾತಿಮಾ ರಸ್ತೆಯ ಮೇಲೆ ಬಿದ್ದಿದ್ದಾರೆ. ಎದುರಿನಿಂದ ಬರುತ್ತಿದ್ದ ಲಾರಿ ಇಬ್ಬರ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ಸಲಾಹುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಫಾತಿಮಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ತನ್ಹಿಪಾಲಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A newly married couple died in a road accident in Malappuram, Kerala, on Saturday morning. It was only ten days ago that Salahudeen of Kannamangalam West, got married to Fathima Jumana from Chelembra, both natives of Malappuram. He was 25 years old, she was only 19.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm