ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
25-03-25 08:37 pm
Bangalore Correspondent
BJP, Recognition, DK Shivakumar, Muslim Reser...
25-03-25 11:25 am
ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಸುಟ್ಟಿದ...
24-03-25 11:04 pm
BJP, Phone Tapping, Karnataka, Ashok: ಹನಿಟ್ರ್...
24-03-25 10:42 pm
Big boss Vinay Gowda, Rajat Arrest, Bangalore...
24-03-25 09:24 pm
25-03-25 04:06 pm
HK News Desk
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
24-03-25 03:56 pm
Mangalore Correspondent
Mangalore, Swimming pool, Death, Madikeri: ಚಿ...
24-03-25 01:35 pm
Mangalore Jyotiraj, Kotiraj: ಕಾರಿಂಜೇಶ್ವರ ಬೆಟ...
23-03-25 10:44 pm
MP Govinda Karajola, Mangalore, Honey Trap: ಸ...
22-03-25 06:48 pm
Mangalore, BJP protest, MLC Bharathi Shetty,...
22-03-25 05:45 pm
25-03-25 10:09 pm
Giridhar Shetty, Mangalore
Kiran Kumar Guruji, Case, Bangalore: ವಾಮಾಚಾರ...
25-03-25 06:09 pm
Bangalore Crime, Murder, Loknath Singh: ರಿಯಲ್...
25-03-25 04:40 pm
Gokak Society Fraud Case, Sadashiv Hiremath S...
23-03-25 03:56 pm
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm