ಬ್ರೇಕಿಂಗ್ ನ್ಯೂಸ್
17-11-20 05:21 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 17: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ತಮ್ಮ ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಿದ್ದರಂತೆ.
ಬರಾಕ್ ಒಬಾಮ ಇತ್ತೀಚೆಗೆ ಬರೆದಿರುವ ‘ಎ ಪ್ರಾಮಿಸ್ಡ್ ಲ್ಯಾಂಡ್ ’ ಎನ್ನುವ ಕೃತಿಯಲ್ಲಿ ಭಾರತದ ಬಗ್ಗೆ ತಮಗಿರುವ ಪ್ರೀತಿಯನ್ನು ವಿವರಿಸಿದ್ದಾರೆ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಾ ಬಂದಿದ್ದೆ. ಜೊತೆಗೆ, ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳ ದಾಲ್ ಮತ್ತು ಕೀಮಾ ತಿನಿಸುಗಳನ್ನು ಆಸಕ್ತಿಯೋ ಏನೋ ಭಾರತದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದೇನೆ ಎಂದು ಬರೆದಿದ್ದಾರೆ.
ಒಬಾಮಾ ಅವರು ತಮ್ಮ ಕೃತಿಯಲ್ಲಿ 2008ರ ಅಧ್ಯಕ್ಷೀಯ ಪ್ರಚಾರದಿಂದ ಆಡಳಿತ ಅವಧಿ ಪೂರ್ಣಗೊಳ್ಳುವ ವರೆಗಿನ ಘಟನಾವಳಿಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ಕೃತಿಯಲ್ಲಿ ಭಾರತದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಗೇಲಿ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
'ನಾನು ಅಮೆರಿಕದ ಅಧ್ಯಕ್ಷರಾಗುವ ಮೊದಲು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು' ಎಂದು ಕೃತಿಯಲ್ಲಿ ವಿವರಿಸಿದ್ದಾರೆ. ಕೃತಿಯಲ್ಲಿ ಭಾರತ ದೇಶದ ಬಗ್ಗೆ ವರ್ಣಿಸಿದ್ದು, ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, 700ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯತೆಯಿಂದಲೇ ಎಲ್ಲರನ್ನೂ ಸೆಳೆಯುತ್ತಿದೆ ಎಂದಿದ್ದಾರೆ.
Former US President Barack Obama said that he has always held a special place for India due to his childhood years spent in Indonesia listening to the epic Hindu tales of the Ramayana and the Mahabharata.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm