ಬ್ರೇಕಿಂಗ್ ನ್ಯೂಸ್
13-12-23 06:15 pm HK News Desk ದೇಶ - ವಿದೇಶ
ಮುಂಬೈ, ಡಿ.13: ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ಬಂಧಿಸಿದ್ದಾರೆ.
ರವಿ ಉಪ್ಪಾಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಿದ್ದು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. 6,000 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರವಿ ಉಪ್ಪಾಳ್ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಪ್ರಕರಣದಲ್ಲಿ ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ಹೆಸರೂ ಕೇಳಿಬಂದಿತ್ತು.
ಮಹಾದೇವ್ ಆ್ಯಪ್ನ ಎರಡನೇ ಪ್ರವರ್ತಕ ಸೌರಭ್ ಚಂದ್ರಾಕರ್ ನನ್ನೂ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ. ರಾಯ್ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಅಕ್ಟೋಬರ್ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
In a major success for the Enforcement Directorate, the Dubai Police on Tuesday arrested Ravi Uppal, one of the two prime accused in the Mahadev Book online betting syndicate. Uppal is also the alleged co-promoter of the app.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm