ಬ್ರೇಕಿಂಗ್ ನ್ಯೂಸ್
18-11-20 12:48 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 18: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲು ಅನುಭವಿಸಿರುವ ಡೊನಾಲ್ಡ್ ಟ್ರಂಪ್ , ಚುನಾವಣೆಯಲ್ಲಿ ಭಾರಿ ವಂಚನೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನವೆಂಬರ್ 3ರಂದು ನಡೆದ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಸುರಕ್ಷಿತ ಚುನಾವಣೆ ಎಂದು ಸರ್ಕಾರದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿ ಕ್ರಿಸ್ ಕ್ರೆಬ್ಸ್ ಮತ್ತು ಅವರ ಸಂಸ್ಥೆ ಜಂಟಿಯಾಗಿ ಘೋಷಣೆ ಮಾಡಿತ್ತು. ಕ್ರಿಸ್ ಕ್ರೆಬ್ಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಲಸದಿಂದ ಕಿತ್ತುಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.

ಜೋ ಬೈಡನ್ ಎದುರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಡೊನಾಲ್ಡ್ ಟ್ರಂಪ್, ಮತ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪುರಾವೆರಹಿತ ಆರೋಪಗಳನ್ನು ಸತತವಾಗಿ ಮಾಡುತ್ತಿದ್ದಾರೆ.
'2020ರ ಚುನಾವಣೆಯ ಭದ್ರತೆ ಕುರಿತು ಕ್ರಿಸ್ ಕ್ರೆಬ್ಸ್ ಅವರ ಇತ್ತೀಚಿನ ಹೇಳಿಕೆ ತೀವ್ರ ಅಸಮರ್ಪಕವಾಗಿದೆ. ಚುನಾವಣೆಯಲ್ಲಿ ಭಾರಿ ಅಕ್ರಮಗಳು ಮತ್ತು ವಂಚನೆ ನಡೆದಿದೆ' ಎಂದು ಟ್ರಂಪ್ ಹೇಳಿದ್ದಾರೆ.
'ಹೀಗಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಕ್ರಿಸ್ ಕ್ರೆಬ್ಸ್ ಅವರನ್ನು ಸೈಬರ್ ಸೆಕ್ಯುರಿಟಿ ಮತ್ತು ಮೂಲಸೌಕರ್ಯ ಸೆಕ್ಯುರಿಟಿ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿಕೊಂಡಿದ್ದ ಕ್ರಿಸ್ ಅವರು ತಮ್ಮನ್ನು ಕೆಲಸದಿಂದ ಕಿತ್ತುಹಾಕುವ ಸಾಧ್ಯತೆ ಇದೆ ಎಂದು ಕಳೆದ ವಾರವೇ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. 'ಸೇವೆ ಸಲ್ಲಿಸುವ ಗೌರವ ನನ್ನದಾಗಿದೆ. ನಾವು ಸರಿಯಾಗಿ ಕೆಲಸ ಮಾಡಿದ್ದೇವೆ. ಇಂದು ರಕ್ಷಿಸಿ ನಾಳೆಯನ್ನು ಭದ್ರಗೊಳಿಸಿದ್ದೇವೆ' ಎಂದು ಕ್ರಿಸ್ ಟ್ವೀಟ್ ಮಾಡಿದ್ದರು.
President Trump took to Twitter, as he does, to announce the termination of Christopher Krebs - who was responsible for online election security, especially blocking outside interference - after he refuted POTUS' claims of election fraud
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm