ಬ್ರೇಕಿಂಗ್ ನ್ಯೂಸ್
28-12-23 12:30 pm HK News Desk ದೇಶ - ವಿದೇಶ
ಮುಂಬೈ, ಡಿ 28: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಾಗಿದೆ. ನಟ ಕ್ರಿಸ್ಮಸ್ ಆಚರಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ದೂರು ದಾಖಲಾಗಿದೆ.
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕ್ರಿಸ್ಮಸ್ ಆಚರಿಸುತ್ತಿರುವ ವೀಡಿಯೊ ಒಂದು ವೈರಲ್ ಆಗಿದ್ದು, ಇದರಲ್ಲಿ ರಣಬೀರ್ ಕೇಕ್ ಮೇಲೆ ಮದ್ಯ ಸುರಿದು ‘ಜೈ ಮಾತಾ ದಿ’ ಎಂದು ಘೋಷಣೆಯನ್ನು ಕೂಗಿದ್ದು ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಂಜಯ್ ತಿವಾರಿ ಅವರು ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಮೂಲಕ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವಿಡಿಯೋದಲ್ಲಿ ರಣಬೀರ್ ‘ಜೈ ಮಾತಾ ದಿ’ ಎಂದು ಹೇಳುತ್ತಾ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಅವರು ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ, ಇತರ ದೇವತೆಗಳನ್ನು ಆವಾಹನೆ ಮಾಡುವ ಮೊದಲು ಅಗ್ನಿ ದೇವರನ್ನು ಆವಾಹನೆ ಮಾಡಲಾಗುತ್ತದೆ, ಆದರೆ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಿಸುವಾಗ ಉದ್ದೇಶಪೂರ್ವಕವಾಗಿ ಮಾದಕ ದ್ರವ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Alia Bhatt and Ranbir Kapoor yesterday at Christmas lunch#AliaBhatt #RanbirKapoor pic.twitter.com/uyvLdzQdWy
— Alia's nation (@Aliasnation) December 26, 2023
A complaint has been filed against Bollywood star Ranbir Kapoor in the Ghatkopar Police Station in Mumbai for allegedly hurting religious sentiments over a viral video while celebrating Christmas.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm