ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm