ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm