ಬ್ರೇಕಿಂಗ್ ನ್ಯೂಸ್
02-01-24 12:53 pm HK News Desk ದೇಶ - ವಿದೇಶ
ಟೋಕಿಯೊ, ಜ 02: ಹೊಸ ವರ್ಷದ ಮೊದಲ ದಿನವೇ ಜಪಾನ್ ಸರಣಿ ಭೂಕಂಪಗಳಿಂದ ನಲುಗಿ ಹೋಗಿದೆ, ಸೋಮವಾರದಿಂದ ಇಲ್ಲಿಯವರೆಗೆ 155 ಭೂಕಂಪಗಳು ಸಂಭವಿಸಿವೆ ಎಂದು ಜಪಾನ್ ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿವೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಭೂಕಂಪನದಿಂದ ಕನಿಷ್ಠ 12 ಮಂದಿ ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ. ಅಲ್ಲದೆ ಬದುಕುಳಿದವರ ಹುಡುಕಾಟದಲ್ಲಿ ರಕ್ಷಣಾ ತಂಡ ನಿರತವಾಗಿದೆ ಎಂದು ಹೇಳಲಾಗಿದೆ, ಭೂಕಂಪದ ತೀವ್ರತೆಗೆ ಸಮುದ್ರದಲ್ಲಿ ಸುನಾಮಿ ಭೀತಿ ಆವರಿಸಿದ್ದು ದೊಡ್ಡ ದೊಡ್ಡ ಅಲೆಗಳ ಹೊಡೆತಕ್ಕೆ ಅನೇಕ ಮನೆಗಳು ನೆಲಸಮವಾಗಿದ್ದು ಎಂದು ಅಧಿಕಾರಿಗಳು ಹೇಳಿದ್ದಾರೆ

ಭೂಕಂಪನದಿಂದ ವಾಜಿಮಾ ಪಟ್ಟಣದಲ್ಲಿ ಸುಮಾರು 30 ಕಟ್ಟಡಗಳು ಕುಸಿದಿವೆ. ವಿದ್ಯುತ್ ಕಡಿತದಿಂದ 32,700 ಕ್ಕೂ ಹೆಚ್ಚು ನಿವಾಸಿಗಳು ಕತ್ತಲೆಯಲ್ಲಿ ದಿನಕಳೆಯುವಂತಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳು ಕುಸಿದ ಪರಿಣಾಮ ರಕ್ಷಣಾ ಕಾರ್ಯಾಚಣೆ, ವೈದ್ಯಕೀಯ ಸಹಾಯಕ್ಕೆ ತೊಡಕು ಉಂಟಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದ್ದು, ಈ ಹಿನ್ನೆಲೆ ಜನರು ಕರಾವಳಿ ಪ್ರದೇಶಗಳನ್ನು ತ್ವರಿತವಾಗಿ ಬಿಟ್ಟು ಕಟ್ಟಡಗಳ ಮೇಲ್ಭಾಗಕ್ಕೆ ಅಥವಾ ಸಾಧ್ಯವಾದಷ್ಟು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.

ಎನ್ಎಚ್ಕೆ ಪ್ರಕಾರ, ಇಶಿಕಾವಾದಲ್ಲಿನ ವಾಜಿಮಾ ನಗರದ ತೀರಕ್ಕೆ 1 ಮೀಟರ್ಗಿಂತ ಹೆಚ್ಚು ಎತ್ತರದ ಅಲೆಗಳು ಅಪ್ಪಳಿಸಿದೆ. ಆದರೆ ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ಇನ್ನೂ ವರದಿಯಾಗಿಲ್ಲ
2011 ರ ಟೊಹೊಕು ಭೂಕಂಪ ಮತ್ತು ಸುನಾಮಿ ಘಟನೆಯನ್ನು ಸಾಮಾನ್ಯವಾಗಿ ಗ್ರೇಟ್ ಈಸ್ಟ್ ಜಪಾನ್ ಭೂಕಂಪ ಮತ್ತು ಸುನಾಮಿ ಎಂದು ಕರೆಯಲಾಗುತ್ತದೆ. ಆ ಅವಘದಲ್ಲಿ 18,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು
The tsunami threat resulting from a powerful earthquake that struck central Japan on Monday has been deemed largely over, according to a statement from the Pacific Tsunami Warning Center based in Hawaii.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm