ಬ್ರೇಕಿಂಗ್ ನ್ಯೂಸ್
19-11-20 06:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 19: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಎಂದೇ ಗುರುತಿಸಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಹಫೀಜ್ ಸಯೀದ್ಗೆ ಪಾಕಿಸ್ತಾನದ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇದೇ ಮೊದಲ ಬಾರಿಗೆ ಭಯೋತ್ಪಾದನೆ ಆರೋಪದ ಮೇರೆ ಪಾಕಿಸ್ತಾನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಹಫೀಜ್ ಸಯೀದ್ ಮತ್ತು ಆತನ ಆಪ್ತರಿಗೆ ಶಿಕ್ಷೆ ವಿಧಿಸಲಾಗಿದೆ.
ಜಮಾತ್ ಉದ್ ದವಾದ ಮುಖ್ಯಸ್ಥನಾಗಿದ್ದ ಹಫೀಜ್, ಭಯೋತ್ಪಾದನಾ ಚಟುವಟಿಕೆಗಳಿಗೆ ಹಣದ ಪೂರೈಕೆ ಮಾಡುತ್ತಿದ್ದ ಕಾರಣ ಕಳೆದ ಜುಲೈನಲ್ಲಿ ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆಸಿದ ಭಯೋತ್ಪಾದನಾ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯ, ಹಫೀಜ್ ಗೆ ಹತ್ತು ವರ್ಷಗಳ ಶಿಕ್ಷೆ ವಿಧಿಸಿದೆ. ಹಫೀಜ್ ಆಪ್ತರಾದ ಜಫರ್ ಇಖ್ಬಾಲ್, ಯಾಹ್ಯ ಮುಜಾಹಿದ್ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಜುಲೈನಲ್ಲಿ ಹಫೀಜ್ ಸಯೀದ್ನನ್ನು ಪಾಕಿಸ್ತಾನವು ಬಂಧಿಸಿತ್ತು. ಬಳಿಕ ವಿಶ್ವ ರಾಷ್ಟ್ರಗಳ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್ ಫೌಂಡೇಷನ್ ನನ್ನು ನಿಷೇಧಿಸಿತ್ತು.
ಆದರೆ, ಹಫೀಜ್ ಸಯೀದ್ ವಿರುದ್ಧ ಜೈಲು ಶಿಕ್ಷೆ ಘೋಷಣೆ ಆಗಿದ್ದು ಇದು ಮೊದಲೇನಲ್ಲ. ಕಳೆದ ಫೆಬ್ರವರಿಯಲ್ಲಿ ಹಫೀಜ್ ವಿರುದ್ಧ ಪಾಕಿಸ್ತಾನದ ಕೋರ್ಟ್ 11 ವರ್ಷಗಳ ಶಿಕ್ಷೆ ವಿಧಿಸಿತ್ತು.
Mumbai terror attack mastermind and Jamat-Ud-Dawa (JuD) chief Hafiz Saeed was on Thursday sentenced to 10 years in jail by an anti-terrorism court in Pakistan in two more terror cases.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm