ಬ್ರೇಕಿಂಗ್ ನ್ಯೂಸ್
19-11-20 06:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 19: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಎಂದೇ ಗುರುತಿಸಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಹಫೀಜ್ ಸಯೀದ್ಗೆ ಪಾಕಿಸ್ತಾನದ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇದೇ ಮೊದಲ ಬಾರಿಗೆ ಭಯೋತ್ಪಾದನೆ ಆರೋಪದ ಮೇರೆ ಪಾಕಿಸ್ತಾನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಹಫೀಜ್ ಸಯೀದ್ ಮತ್ತು ಆತನ ಆಪ್ತರಿಗೆ ಶಿಕ್ಷೆ ವಿಧಿಸಲಾಗಿದೆ.
ಜಮಾತ್ ಉದ್ ದವಾದ ಮುಖ್ಯಸ್ಥನಾಗಿದ್ದ ಹಫೀಜ್, ಭಯೋತ್ಪಾದನಾ ಚಟುವಟಿಕೆಗಳಿಗೆ ಹಣದ ಪೂರೈಕೆ ಮಾಡುತ್ತಿದ್ದ ಕಾರಣ ಕಳೆದ ಜುಲೈನಲ್ಲಿ ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆಸಿದ ಭಯೋತ್ಪಾದನಾ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯ, ಹಫೀಜ್ ಗೆ ಹತ್ತು ವರ್ಷಗಳ ಶಿಕ್ಷೆ ವಿಧಿಸಿದೆ. ಹಫೀಜ್ ಆಪ್ತರಾದ ಜಫರ್ ಇಖ್ಬಾಲ್, ಯಾಹ್ಯ ಮುಜಾಹಿದ್ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಜುಲೈನಲ್ಲಿ ಹಫೀಜ್ ಸಯೀದ್ನನ್ನು ಪಾಕಿಸ್ತಾನವು ಬಂಧಿಸಿತ್ತು. ಬಳಿಕ ವಿಶ್ವ ರಾಷ್ಟ್ರಗಳ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್ ಫೌಂಡೇಷನ್ ನನ್ನು ನಿಷೇಧಿಸಿತ್ತು.
ಆದರೆ, ಹಫೀಜ್ ಸಯೀದ್ ವಿರುದ್ಧ ಜೈಲು ಶಿಕ್ಷೆ ಘೋಷಣೆ ಆಗಿದ್ದು ಇದು ಮೊದಲೇನಲ್ಲ. ಕಳೆದ ಫೆಬ್ರವರಿಯಲ್ಲಿ ಹಫೀಜ್ ವಿರುದ್ಧ ಪಾಕಿಸ್ತಾನದ ಕೋರ್ಟ್ 11 ವರ್ಷಗಳ ಶಿಕ್ಷೆ ವಿಧಿಸಿತ್ತು.
Mumbai terror attack mastermind and Jamat-Ud-Dawa (JuD) chief Hafiz Saeed was on Thursday sentenced to 10 years in jail by an anti-terrorism court in Pakistan in two more terror cases.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm