ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm